No Noise. Just News
By ವಿನುತ ಯು • Jun 03, 2025, 12:46 PM
ಸಾವಿತ್ರಿ ಬಾ ಫುಲೆ ಯಾರು.? ಸಮಾಜಕ್ಕೆ ಅವರ ಕೊಡುಗೆ ಏನು.?
ಈ ವರ್ಷದ ಕೊನೆಯಲ್ಲಿ ಅಥವಾ ಮುಂದಿನ ವರ್ಷ ಆರಂಭದಿಂದ ಹಂತ ಹಂತವಾಗಿ ಹೊಸ ಬಸ್ಗಳು ಬಿಎಂಟಿಸಿ ಶೆರಲಿವೆ ಎಂದು ಹೇಳಿದ್ದಾರೆ. ಈ 4500 ಹೊಸ ಬಸ್ ಗಲು ಬರುತ್ತಿದ್ದಂತಯೇ ಬಿಎಂಟಿಸಿಯ ಹಳೆಯ ಬಸ್ ಗಳನ್ನು ಗುಜರಿಗೆ ಸೇರಲಿವೆ ಎಂದಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜನೆಗೊಂಡಿದ್ದ ಮುಸ್ಲಿಂ ಸಮುದಾಯದ ಒಂದು ಪ್ರಮುಖ ಧಾರ್ಮಿಕ ಸಮಾವೇಶಕ್ಕೆ ಆಗಮಿಸಬೇಕಿದ್ದ ವಿದೇಶಿ ಮುಸ್ಲಿಂ ಧಾರ್ಮಿಕ ಗುರುಗಳಿಗೆ ಭಾರತ ಸರ್ಕಾರವು ಟೂರಿಸ್ಟ್ ವೀಸಾವನ್ನು ರದ್ದುಗೊಳಿಸಿದೆ
ಬೆಂಗಳೂರಿನ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಸಮೀಪದ ಬಸವನಪುರ ಗ್ರಾಮದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಮೂರು ಮಕ್ಕಳ ತಾಯಿಯಾದ ಲೀಲಾವತಿ ಎಂಬ ಮಹಿಳೆ ತನ್ನ ಪ್ರಿಯಕರನ ಜೊತೆ ಮನೆ ಬಿಟ್ಟು ಓಡಿಹೋಗಿರುವ ಘಟನೆಯಿಂದಾಗಿ ಆಕೆಯ ಗಂಡ ಮಂಜುನಾಥ್ ಮತ್ತು ಮಕ್ಕಳು ಕಣ್ಣೀರಿನಲ್ಲಿ ಮುಳುಗಿದ್ದಾರೆ. ಈ ಸಂಬಂಧ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಾಖಲಾಗಿರುವ ಸಾಮೂಹಿಕ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶವನ್ನು ನೀಡಿದೆ. ಶಾಸಕ ಮುನಿರತ್ನ ಅವರನ್ನು ಬಂಧಿಸದಂತೆ ಈ ಹಿಂದೆ ನೀಡಿದ್ದ ತಾತ್ಕಾಲಿಕ ತಡೆಯಾಜ್ಞೆಯನ್ನು ಹೈಕೋರ್ಟ್ ಇಂದು ವಿಸ್ತರಿಸಿದೆ.