No Noise. Just News
By ವಿನುತ ಯು • Jun 04, 2025, 12:33 PM
ದೇಶದಲ್ಲಿ ಬಹುತೇಕ ಜನರನ್ನ ಕಾಡುತ್ತಿರುವ ಸಮಸ್ಯೆ ತಂಬಾಕು ಬಳಕೆಯಾದಾಗಿದೆ.
ಕೊಡಗು ಜಿಲ್ಲೆಯಲ್ಲಿ 2025ರ ಮಾನ್ಸೂನ್ ಋತುವಿನ ಭಾರೀ ಮಳೆ, ಪ್ರವಾಹ, ಮತ್ತು ಭೂಕುಸಿತಗಳಿಂದ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.
ಹಿಮಾಚಲ ಪ್ರದೇಶದಲ್ಲಿ 2025ರ ಮಾನ್ಸೂನ್ ಋತುವಿನ ಭಾರೀ ಮಳೆ, ಪ್ರವಾಹ, ಭೂಕುಸಿತ ಮತ್ತು ಮೇಘಸ್ಫೋಟಗಳು ರಾಜ್ಯವನ್ನು ತೀವ್ರ ಸಂಕಷ್ಟಕ್ಕೆ ಸಿಲುಕಿಸಿವೆ.
ಪಂಜಾಬ್ನಲ್ಲಿ ಭಾರೀ ಮಳೆಯಿಂದ ಉಂಟಾದ ಭೀಕರ ಪ್ರವಾಹ, ಆದ ನಂತರದ ದೊಡ್ಡ ಸಂಕಷ್ಟಕ್ಕೆ ಸಿಲುಕಿಸಿದೆ. ಸುಮಾರು 1,400ಕ್ಕೂ ಹೆಚ್ಚು ಗ್ರಾಮಗಳು ಜಲಾವೃತವಾಗಿದ್ದು, 2.56 ಲಕ್ಷಕ್ಕೂ ಅಧಿಕ ಜನರ ಮೇಲೆ ಪರಿಣಾಮ ಬೀರಿದೆ.
ಕರ್ನಾಟಕದ ಹಾಸನ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ವರುಣನ ಆರ್ಭಟ ಜೋರಾಗಿದ್ದು, ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.