ಬೆಂಗಳೂರು - ಆರ್ಸಿಬಿ ಸಂಭ್ರಮಾಚರಣೆಗೆ ಬಂದು ಕಾಲ್ತುಲಿತದಿಂದ 11 ಜನರ ಸಾವು ಪ್ರಕರಣ ಈಗ ಹೈಕೋರ್ಟ್ ಮೆಟ್ಟಿಲು ಹತ್ತಿದೆ. ವಕೀಲ ಹೇಮಂತ್ ರಾಜ್, ಜಿ.ಆರ್.ಮೋಹನ್ ಅವರಿಂದಲೂ ಮಾಹಿತಿ ಹೊರಬಿದ್ದಿದೆ. ಹೈಕೋರ್ಟ್ ಕಟ್ಟಡದ ಮೇಲೂ ಜನರು ನಿಂತಿದ್ದರು . ಭದ್ರತಾ ಲೋಪವಾಗಿದೆ ಎಂದು ವಕೀಲರಿಂದ ಕೋರ್ಟ್ ಗೆ ಮಾಹಿತಿ ನೀಡಲಾಗಿದೆ.ಜನರ ಸಾವುನೋವಿನ ಬಗ್ಗೆ ಕಳವಳ ವ್ಯಕ್ತಪಡಿಸಿದ ಹೈಕೋರ್ಟ್ ಭದ್ರತಾ ಲೋಪದ ಬಗ್ಗೆ ಸರ್ಕಾರದ ವರದಿ ಕೇಳಿದ್ದೇವೆ ಎಂದು ಹೇಳಿ ವಿಚಾರಣೆ 2.30 ಕ್ಕೆ ನಿಗದಿ ಮಾಡಿದೆ.ಹಂಗಾಮಿ ಸಿಜೆ ವಿ.ಕಾಮೇಶ್ವರ ರಾವ್, ನ್ಯಾ.ಸಿ.ಎಂ. ಜೋಶಿ ಅವರಿದ್ದ ಪೀಠದಲ್ಲಿ ವಿಚಾರಣೆ ಕೈಗೆತ್ತಿ ಕೊಂಡಿದೆ.ಪತ್ರಿಕೆಗಳಲ್ಲಿ ಬಂದ ವರದಿ