No Noise. Just News
By ನಂದಿನಿ .ಜೆ. • 6/5/2025, 7:00:29 AM
ಜಿಲೇಬಿಯು ಹಲಾವಾರು ರೋಗಕ್ಕೆ ನೇರವಾಗಿ ರಾಮಬಾಣವಾಗಿ ಕೆಲಸ ಮಾಡುತ್ತದೆ.
ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಆಯೋಗವು ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ ಸಜ್ಜಾಗುತ್ತಿರುವುದರಿಂದ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಜನರನ್ನು ಜೈಲಿಗೆ ಹಾಕಲಾಗುವುದು
ಬೆಂಗಳೂರುನಲ್ಲಿ ನಡೆದ ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಸಭೆಯಲ್ಲಿ, ಸಿಎಂ ಸಿದ್ದರಾಮಯ್ಯ ಮೂರು ಮಹತ್ವದ ನಿರ್ಣಯಗಳನ್ನು ಘೋಷಿಸಿದ್ದಾರೆ.
ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯಲ್ಲಿ ತೀವ್ರ ಭೀಕರವಾದ ಘಟನೆ ನಡೆದಿದೆ. ಮದ್ಯಪಾನ ಮಾಡಿದ್ದ ಆಟೋ ಚಾಲಕನೊಬ್ಬ ತನ್ನ ವೃದ್ಧ ತಾಯಿ-ತಂದೆಗಳನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ, ನಂತರ ಅವರ ಶವಗಳ ಜೊತೆಗೇ ರಾತ್ರಿ ಕಳೆದಿದ್ದಾನೆ. ಈ ಘಟನೆ ಇಡೀ ಗ್ರಾಮದಲ್ಲಿ ಭಯವನ್ನು ಮೂಡಿಸಿದೆ.
ಪ್ರಯಾಣದ ಸಮಯದಲ್ಲಿ, ಗರ್ಭಿಣಿಯಾಗಿದ್ದ ಮಹಿಳೆಗೆ ಹೆರಿಗೆ ನೋವುಂಟಾಗಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಆದರೆ ದಂಪತಿಗಳು ನವಜಾತ ಶಿಶುವನ್ನು ಬಟ್ಟೆಯಲ್ಲಿ ಸುತ್ತಿ ಬಸ್ಸಿನಿಂದ ಹೊರಗೆ ಎಸೆದಿದ್ದಾರೆ.