No Noise. Just News
By ರಂಜಿತ್ ಡಿ ಶೆಟ್ಟಿ • Jun 06, 2025, 11:38 AM
ಕೇಂದ್ರ ಅಬಕಾರಿ ದಿನದ ಮಹತ್ವ ಹಾಗೂ ಸಂದೇಶ:
ರಾಜಸ್ಥಾನ, ಒಡಿಶಾ, ಗುಜರಾತ್ (Gujarat) ಸೇರಿದಂತೆ ವಿವಿಧ ರಾಜ್ಯಗಳಲ್ಲಿಂದು ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಈಗಾಗಲೇ ಗುಜರಾತ್ಗೆ ರೆಡ್ ಅಲರ್ಟ್ (Red Alert) ಘೋಷಣೆ ಮಾಡಲಾಗಿದೆ.
ರ್ನಾಟಕದ ಪ್ರಸಿದ್ಧ ಯಾತ್ರಾ ಸ್ಥಳವಾದ ದತ್ತ ಪೀಠದಲ್ಲಿ (ಚಿಕ್ಕಮಗಳೂರು ಜಿಲ್ಲೆಯ ಬಾಬಾಬುಡನ್ಗಿರಿ) ಇಂದು ಬೆಳಿಗ್ಗೆ ಗುಡ್ಡ ಕುಸಿತದ ಘಟನೆ ಸಂಭವಿಸಿದೆ. ಈ ಘಟನೆಯಿಂದ ಯಾತ್ರಿಕರಲ್ಲಿ ಆತಂಕ ಮೂಡಿದ್ದು, ಯಾತ್ರಾ ಮಾರ್ಗದಲ್ಲಿ ತಾತ್ಕಾಲಿಕವಾಗಿ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ಕರ್ನಾಟಕದಾದ್ಯಂತ ಸೆಪ್ಟೆಂಬರ್ 10 ವರೆಗೂ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯಾವ ಸಮಯದಲ್ಲಿ ವರುಣನ ಅಬ್ಬರ ಶುರುವಾಗುತ್ತದೆ. ಎಂದು ತಿಳಿಯುವುದಿಲ್ಲ ಹಾಗಾಗಿ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ಕೊಡಗು ಜಿಲ್ಲೆಯಲ್ಲಿ 2025ರ ಮಾನ್ಸೂನ್ ಋತುವಿನ ಭಾರೀ ಮಳೆ, ಪ್ರವಾಹ, ಮತ್ತು ಭೂಕುಸಿತಗಳಿಂದ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.