ನವದೆಹಲಿ: "ಆಪರೇಷನ್ ಸಿಂದೂರ" ಕಾರ್ಯಾಚರಣೆಯ ನಂತರ, ಪಾಕಿಸ್ತಾನದ ಜತೆಗೆ ಬಲಗೊಂಡಿರುವ ಚೀನಾದ ಸೇನಾ ಸಂಬಂಧ, ಚೀನಾ ಬಾಂಗ್ಲಾದೇಶ ಭಾರತದ ಹಿತಾಸಕ್ತಿಗೆ ವಿರುದ್ಧವಾಗಿ ಬೆಳೆಯುತ್ತಿರುವ ಕುರಿತೂ ವಿಪಕ್ಷ ಮುಖಂಡರು ಸಮಿತಿಯ ಗಮನ ಸೆಳೆದರು. ಕಳೆದ ಕೆಲವು ದಶಕಗಳಿಂದ, ದೇಶದ ರಕ್ಷಣಾ ಬಜೆಟ್ನಲ್ಲಿ ಜಿಡಿಪಿ ಪಾಲು ಗಣನೀಯವಾಗಿ ಕಡಿಮೆಯಾಗುತ್ತಿರುವ ಬಗ್ಗೆ ಕಾಂಗ್ರೆಸ್ ಸಂಸದ ದೀಪೇಂದರ್ ಸಿಂಗ್ ಹೂಡ ಆರೋಪಿಸಿದ್ದಾಗಿ ಮೂಲಗಳು ತಿಳಿಸಿವೆ.ಸ್ಥಾಯಿ ಸಮಿತಿ ಸಭೆಗೂ ಮುನ್ನ ಭಾರತದ ಹಿಂದೂ ಮಹಾಸಾಗರದ ಕಾರ್ಯತಂತ್ರದ ಕುರಿತು ಶಶಿ ತರೂರ್, ರಕ್ಷಣಾ ಕಾರ್ಯದರ್ಶಿ ರಾಜೇಶ್ ಕುಮಾರ್ ಸಿಂಗ್, ನೌಕಾಪಡೆಯ ಹಿರಿಯ ಅಧಿಕಾರಿಗಳ ಜತೆ ಚರ್ಚೆ