No Noise. Just News
By ಸುಶ್ಮಿತ ಆರ್ • Jun 18, 2025, 04:46 PM
ಡ್ಯಾಂ ಕಟ್ಟೋ ಪುಟಾಣಿ ಪ್ರಾಣಿಗಳ ಕಥೆ
ಮೈಸೂರು ದಸರಾ 2025 ರ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವುದು ಗಣನೀಯ ವಿವಾದವನ್ನು ಹುಟ್ಟುಹಾಕಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು, ಮತ್ತೊಬ್ಬ ಬೂಕರ್ ಪ್ರಶಸ್ತಿ ವಿಜೇತೆ ದೀಪಾ ಭಾಸ್ತಿ ಅವರನ್ನು ಆಹ್ವಾನಿಸದಿರುವುದಕ್ಕೆ ಪ್ರಶ್ನಿಸಿದ್ದಾರೆ
ಬುರುಡೆ ಗ್ಯಾಂಗ್ಗೆ ಕೇರಳದ ಯ್ಯೂಟ್ಯೂಬರ್ ಲಿಂಕ್. ಧರ್ಮಸ್ಥಳದ ಪ್ರಕರಣದ ಜೊತೆ ಕೇರಳದ ಯ್ಯೂಟ್ಯೂಬರ್ ಲಿಂಕ್ ಇದ್ಯಾ. ಮಹೇಶ್ ತಿಮ್ಮರೋಡಿ ಜೊತೆ ಕೆಲವು ಫೋಟೋಗಳನ್ನು ಹಾಕಿಕೊಂಡಿದ್ದ. ಈಗ ಸದ್ಯ ಕೇರಳದ ಯ್ಯೂಟ್ಯೂಬರ್ ಗೆ ಎಸ್ಐಟಿ ನೋಟೀಸ್ ನೀಡಿದೆ. ಈಗ ಕೇರಳದ ಮುನಾಫ್ಗೆ ಎಸ್ಐಟಿ ನೋಟೀಸ್ ನೀಡಿದೆ.
ಬೆಳಗಾವಿ ಕುಮಾರಸ್ವಾಮಿ ಲೇಔಟ್ ನಲ್ಲಿ ಕಾರವಾರ ಮೂಲದ ಸನಾಶೇಖ್ ಎಂಬ ಯುವತಿಯು ಸುಮಾರು ಎರಡು-ಮೂರು ತಿಂಗಳಿನಿಂದ ನಾನು ನರ್ಸಿಂಗ್ ವಿದ್ಯಾರ್ಥಿನಿ ಎಂದು ಹೇಳಿಕೊಂಡು ಬರುವ ಪ್ರತಿಯೊಂದು ರೋಗಿಗಳಿಗೆ ಚಿಕಿತ್ಸೆ ನೀಡುವ ಮೂಲಕ ಹುಚ್ಚಾಟ ಮೆರೆದಿದ್ದಾಳೆ.
ಪೊಲೀಸ್ ಇಲಾಖೆ, ಪ್ರಾಸಿಕ್ಯೂಷನ್ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ, ಹಾಗೂ ಕಾನೂನು ಇಲಾಖೆಯೊಂದಿಗೆ ಸಮಾಲೋಚನೆ ನಡೆಸಿ ಅಭಿಪ್ರಾಯಗಳನ್ನು ಪಡೆಯಲಾಗಿದೆ. ಬೆಂಗಳೂರಿನ ಡಿಜಿ ಮತ್ತು ಐಜಿಪಿ ಹಾಗೂ ಪ್ರಾಸಿಕ್ಯೂಷನ್ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯ ನಿರ್ದೇಶಕರು ಈ 62 ಕ್ರಿಮಿನಲ್ ಪ್ರಕರಣಗಳನ್ನು ವಾಪಸ್ ಪಡೆಯಲು ಯೋಗ್ಯವಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.