No Noise. Just News
By Bhavana R Gowda • 6/19/2025, 5:48:00 AM
ಬಿದಿರು ಬಹುಮುಖ, ವೇಗವಾಗಿ ಬೆಳೆಯುವ ಮತ್ತು ಸುಸ್ಥಿರ ಸಸ್ಯ
ದೇವನಹಳ್ಳಿ ಪ್ರದೇಶ ಸುಂದರ ಸುಮಧುರ ಭೂಭಾಗ ಅಂಥ ಪ್ರದೇಶದಲ್ಲಿ ವಿಮಾನ ನಿಲ್ದಾಣ ಸ್ಥಾಪಿಸುವ ನಿರ್ಧಾರ ರೈತರ ಬದುಕನ್ನು ಅಲ್ಲೋಲ ಕಲ್ಲೋಲ ಮಾಡಿದೆ. ದೇವನಹಳ್ಳಿ, ಬೆಂಗಳೂರು ನಗರ ಹೊರವಲಯದಲ್ಲಿರುವ ಪ್ರಮುಖ ಪಟ್ಟಣವಾಗಿದ್ದು, ಕಳೆದ ಎರಡು ದಶಕಗಳಿಂದ ಭೂಸ್ವಾಧೀನ ಚಟುವಟಿಕೆಗಳಿಂದ ಹೆಚ್ಚು ಸುದ್ದಿಯಲ್ಲಿದೆ.
ಲೋಕಾಯುಕ್ತ ಸಂಸ್ಥೆಯ ಹೆಸರಿನಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಹಣ ವಸೂಲಿ ಮಾಡಿದ ಪ್ರಕರಣದಲ್ಲಿ, ಲೋಕಾಯುಕ್ತ ಎಸ್ಪಿ ಹಾಗೂ ಐಪಿಎಸ್ ಅಧಿಕಾರಿ ಶ್ರೀನಾಥ್ ಜೋಷಿ ಅವರನ್ನು ತನಿಖಾ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ
ಮನೆ ಕೆಲಸದಾಕೆಯ ಮೇಲೆ ಅತ್ಯಾಚಾರ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು, ಜಾಮೀನು ಕೋರಿ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಯುಪಿಐ ಪಾವತಿಯು ಹೆಚ್ಚುತ್ತಿರುವ ಹಿನ್ನೆಲೆ, ವಾಣಿಜ್ಯ ತೆರಿಗೆ ಇಲಾಖೆ ಮಹತ್ವದ ಕಾರ್ಯಾಚರಣೆಗೆ ಕೈ ಹಾಕಿದೆ. ಒಂದೇ ಅಂಗಡಿಯಲ್ಲಿ ಹಲವಾರು ಯುಪಿಐ ಐಡಿಗಳನ್ನು ಬಳಸಿ ಹಣ ಸ್ವೀಕರಿಸುವ ಕುರಿತು ಪ್ರತ್ಯಕ್ಷ ದಾಖಲೆಗಳು ಸಿಕ್ಕಿದ್ದು, ಅಧಿಕಾರಿಗಳು ಈಗ ಕ್ರಮಕ್ಕೆ ತಯಾರಿ ನಡೆಸುತ್ತಿದ್ದಾರೆ.