No Noise. Just News
By Sindoora Iyer • Jun 21, 2025, 05:48 PM
ವೈಜ್ಞಾನಿಕವಾಗಿ ಇದು ಸಾಧ್ಯವೇ..?
ಲವ್ವರ್ ನಂಬರ್ ಬ್ಲಾಕ್ ಮಾಡಿದ್ದಕ್ಕೆ ಮನನೊಂದ ವಿದ್ಯಾರ್ಥಿಯೋರ್ವ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ (CHIKKABALLAPURA) ತಾಲೂಕಿನ ಪೇರೇಸಂದ್ರ (PERESANDRA) ಗ್ರಾಮದ ಖಾಸಗಿ ಕಾಲೇಜಿನ ಹಾಸ್ಟೆಲ್ನಲ್ಲಿ ನಡೆದಿದೆ.
ಈ ಹಿನ್ನೆಲೆಯಲ್ಲಿ 5 ನೇ ತಾರೀಖು ಮತ್ತು 6 ರಾತ್ರಿಯೂ ಕೂಡ sit ಕಚೇರಿಯಲ್ಲೆ ಉಳಿದಿದ್ದರು ಎನ್ನಲಾಗಿದೆ, ಸದ್ಯಾ ಅವರು ಎಸ್ಐಟಿ ತನಿಖೆಯಲ್ಲಿ ಹಲವು ವಿಚಾರವನ್ನು ಎಸ್ಐಟಿಗೆ ನೀಡಿದ್ದಾರೆ ಎನ್ನಲಾಗಿದೆ. ಆದರೆ ಈ ಪ್ರಕರಣದಲ್ಲಿ ಇವರ ಎಂಟ್ರಿಯೇ ರೋಚಕವಾಗಿದೆ, ಈ ಹಿಂದೆ ವಿಚಾರಣೆಗೆ ಹಾಜರಾಗಿದ್ದ ಗಿರೀಶ್ ಮಟ್ಟಣ್ಣನವರ್ ಅವರು ಸೌಜನ್ಯ ಮಾವನಾದ ವಿಠಲ ಗೌಡನ ಹೆಸರನ್ನು ಹೇಳಿದ್ದಾರೆ ಎನ್ನಲಾಗಿದೆ..
ಈ ಪ್ರಕರಣಕ್ಕೆ ಸಂಬಂಧಿಸಿ 13 ಜನರನ್ನು ಬಂಧಿಸಲಾಗಿದ್ದು, ಇವರಲ್ಲಿ ಒಬ್ಬ ನುರಿತ ಟೆಕ್ಕಿ ಮತ್ತು ಬಾಂಗ್ಲಾದೇಶ ಮೂಲದ ಮಹಿಳೆಯೂ ಸೇರಿಕೊಂಡಿದ್ದಾರೆ. ಇತ್ತೀಚೆಗೆ, ಪುಣೆ ಪೊಲೀಸರು ಒಬ್ಬ ವ್ಯಕ್ತಿಯಿಂದ 25 ಲಕ್ಷ ರೂ. ಮೌಲ್ಯದ 200 ಗ್ರಾಂ ಮೆಫೆಡ್ರೋನ್ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದರು.
ಮದರಾಸವು ಐವರು ಬಾಲಕರ ಹೆಸರನ್ನು ತನ್ನ ಪಟ್ಟಿಯಿಂದ ತೆಗೆದುಹಾಕಿದೆ. ಪೊಲೀಸರು ಆರೋಪಿಗಳ ಜನನ ಪ್ರಮಾಣಪತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣವನ್ನು ಮುಂದಿನ ವಿಚಾರಣೆಗಾಗಿ ಬಾಲ ನ್ಯಾಯ ಮಂಡಳಿಗೆ ವರ್ಗಾಯಿಸಲಾಗಿದೆ.