ED ದಾಳಿ ವೇಳೆ ಕಂತೆ ಕಂತೆ ಹಣ, ಚಿನ್ನ ಪತ್ತೆ – ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಬಂಧನ
By Pavitra Ganapathi Baradavalli • Aug 24, 2025, 08:00 AM
Advertisement
Read Next Story
ತಮಿಳುನಾಡಿನಲ್ಲಿ ಹಣದ ಆಮಿಷವೊಡ್ಡಿ ಧರ್ಮಸ್ಥಳಕ್ಕೆ ಕರೆಸಿದ್ದರು: ಸತ್ಯ ಕಕ್ಕಿದ ಚಿನ್ನಯ್ಯ
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಆರೋಪಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊದ ಮೂಲಕ ಬುರುಡೆ ಬಿಟ್ಟಿದ್ದ ಶ್ರೀ ಕ್ಷೇತ್ರ ಮುಸುಕುಧಾರಿ ಚಿನ್ನಯ್ಯನನ್ನು ವಿಶೇಷ ತನಿಖಾ ತಂಡ (SIT) ಬಂಧಿಸಿದೆ. ಈತನನ್ನು ತಮಿಳುನಾಡಿನಿಂದ ಹಣದ ಆಮಿಷವೊಡ್ಡಿ ಧರ್ಮಸ್ಥಳಕ್ಕೆ ಕರೆತಂದು, ಶ್ರೀ ಕ್ಷೇತ್ರದ ವಿರುದ್ಧ ಸುಳ್ಳು ಆರೋಪ ಮಾಡುವಂತೆ ತರಬೇತಿ ನೀಡಲಾಗಿತ್ತು ಎಂಬ ಸ್ಫೋಟಕ ಮಾಹಿತಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
Read More