ಭಾರತೀಯ ಅಂಚೆ ಇಲಾಖೆಯ ಮಹತ್ವದ ನಿರ್ಧಾರ: ಅಮೆರಿಕಕ್ಕೆ ಎಲ್ಲಾ ಅಂಚೆ ಸೇವೆಗಳ ಸ್ಥಗಿತ
By Pavitra Ganapathi Baradavalli • Sep 01, 2025, 07:22 AM
Advertisement
Read Next Story
ಧರ್ಮಸ್ಥಳ ಕೇಸ್ನಲ್ಲಿ ಮತ್ತೊಂದು ಟ್ವಿಸ್ಟ್: ಗಿರೀಶ್ ಮಟ್ಟಣ್ಣವರ್, ತಿಮರೋಡಿ ಗ್ಯಾಂಗ್ಗೆ ಮದನ್ ಬುಗುಡಿ ಸೇರ್ಪಡೆ!
ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮತ್ತೊಂದು FIR ದಾಖಲಾಗಿದೆ. ಈ ಬಾರಿ ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಇತರರ ಜೊತೆಗೆ ಹುಬ್ಬಳ್ಳಿಯ ರೌಡಿಶೀಟರ್ ಮದನ್ ಬುಗುಡಿಯವರ ಹೆಸರೂ ಸೇರ್ಪಡೆಯಾಗಿದೆ. ಈ ಎಫ್ಐಆರ್ನಲ್ಲಿ ಧರ್ಮಸ್ಥಳದಲ್ಲಿ ಸಾಮೂಹಿಕ ಸಮಾಧಿ ಆರೋಪಗಳಿಗೆ ಸಂಬಂಧಿಸಿದಂತೆ ತನಿಖೆಗೆ ಭಂಗ ತರುವಂತಹ ಕೃತ್ಯಗಳಲ್ಲಿ ತೊಡಗಿದ್ದಾರೆ ಎಂಬ ಆರೋಪವಿದೆ.
Read More