No Noise. Just News
By Shravanthi R • Sep 03, 2025, 05:53 PM
ತುಮಕೂರಿನಲ್ಲಿ ಬಿಸಿಯಾದ ರಾಜಕೀಯ ವಾತಾವರಣ ಶುರುವಾಗಿದೆ. ಬಾಲಕೃಷ್ಣ ಅವರ ಹೇಳಿಕೆಗೆ ರಾಜಣ್ಣ ತಿರುಗೇಟು ನೀಡಿದ್ದು, ಪಕ್ಷ ಬಿಟ್ಟು ಬಿಜೆಪಿ ಸೇರುವ ಸುದ್ದಿ ಬಲವಾಗಿ ಖಂಡಿಸಿದ್ದಾರೆ.
ಎಂಎಲ್ಸಿ ರಾಜೇಂದ್ರ ರಾಜಣ್ಣ ನಾಯಕತ್ವದಲ್ಲಿ ಬಿಜೆಪಿ ಸೇರುತ್ತಾರೆ ಎಂಬ ಸುದ್ದಿಗೆ ಡಿ.ಕೆ. ಸುರೇಶ್ ತಿರುಗೇಟು ನೀಡಿದರು; ಅವರು ಕಾಂಗ್ರೆಸ್ ಪಕ್ಷದ ಅಡಿಯಲ್ಲಿ ಮಾತ್ರ ಕೆಲಸ ಮಾಡುವವರಾಗಿ ಸ್ಪಷ್ಟಪಡಿಸಿದರು.
ದಾವಣಗೆರೆಯ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಅವರ ವಿರುದ್ಧ ಎಸ್ಪಿ ಉಮಾ ಪ್ರಶಾಂತ್ ಅವರನ್ನು ಅವಮಾನಿಸಿದ ಆರೋಪದ ಮೇಲೆ ಕರ್ನಾಟಕ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ನಿನ್ನೆ ನಿನ್ನೆಯಷ್ಟೇ ಜೆಡಿಎಸ್ ಪಕ್ಷದ ಸದಸ್ಯರು ಮತ್ತು ಕಾರ್ಯಕರ್ತರು ಸೇರಿ ನಿಖಿಲ್ ಕುಮಾರ ಸ್ವಾಮಿಯವರ ನೇತೃತ್ವದಲ್ಲಿ ಧರ್ಮಸ್ಥಳ ಯಾತ್ರೆಯನ್ನು ಕೈಗೊಂಡಿದ್ದರು. ಅದರ ಪ್ರತಿಫಲವಾಗಿ ನಿಖಿಲ್ ಕುಮಾರಸ್ವಾಮಿಯವರು ನಿನ್ನೆ ಕೈಗೊಂಡ ಧರ್ಮಸ್ಥಳ ಯಾತ್ರೆಯ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.