ಧರ್ಮಸ್ಥಳ ಪ್ರಕರಣ: BJP ನಾಯಕರು, ಮಠಾಧೀಶರಿಂದ ಎನ್ಐಎ ತನಿಖೆಗೆ ಒತ್ತಾಯ...ಇದಕ್ಕೆ ಅಮಿತ್ ಶಾ ಹೇಳಿದ್ದೇನು?
By Bhavana Gowda • Sep 10, 2025, 11:45 AM
Advertisement
Advertisement
Read Next Story
ಉಡುಪಿ: ಪರಶುರಾಮ ಪ್ರತಿಮೆ ಮರು ಸ್ಥಾಪನೆ ಕೋರಿಕೆ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್: ಏನಿದು ವಿಚಾರ?
ಪ್ರತಿವಾದಿಗಳಾದ ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಸೇರಿದಂತೆ ಇತರರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ಡಿಸೆಂಬರ್ 10ಕ್ಕೆ ಮುಂದೂಡಿತು. ಈ ಹಿಂದಿನ ವಿಚಾರಣೆ ವೇಳೆ ನ್ಯಾಯಪೀಠ ಅರ್ಜಿದಾರರಿಗೆ ₹5 ಲಕ್ಷ ಠೇವಣಿ ಇರಿಸುವಂತೆ ಆದೇಶಿಸಲಾಗಿತ್ತು. ಈ ಆದೇಶವನ್ನು ಪಾಲಿಸಿರುವುದಾಗಿ ಅರ್ಜಿದಾರರ ವಕೀಲರು ವಿಚಾರಣೆ ವೇಳೆ ನ್ಯಾಯಪೀಠಕ್ಕೆ ತಿಳಿಸಿದರು.
Read More