ಲ್ಯಾರಿ ಎಲಿಸನ್: ಎಲಾನ್ ಮಸ್ಕ್ ಹಿಂದಿಕ್ಕಿದ ವಿಶ್ವದ ಅತ್ಯಂತ ಸಿರಿವಂತ ವ್ಯಕ್ತಿ ಯಾರೆಂದು ಗೊತ್ತೆ?
By Shravanthi R • Sep 11, 2025, 01:15 PM
Advertisement
Advertisement
Read Next Story
ಕೃಷ್ಣಾ ಮೇಲ್ದಂಡೆ ಯೋಜನೆ: 1,33,867 ಎಕರೆ ಜಮೀನು ಭೂಸ್ವಾಧೀನದ ಅಗತ್ಯತೆ: ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ x ನಲ್ಲಿ ಮಾಹಿತಿ
ಯೋಜನೆ ಅನುಷ್ಠಾನಕ್ಕೆ ಒಟ್ಟು 1,33,867 ಎಕರೆ ಜಮೀನು ಭೂಸ್ವಾಧೀನ ಅಗತ್ಯವಿದ್ದು, ಇದರಲ್ಲಿ 75,563 ಎಕರೆ ಹಿನ್ನೀರಿನಲ್ಲಿ ಮುಳುಗಡೆಯಾಗುವ ಜಮೀನು ಸೇರಿದೆ. ಇದುವರೆಗೆ 29,566 ಎಕರೆ ಭೂಸ್ವಾಧೀನ ತೀರ್ಪು ಹೊರಡಿಸಲಾಗಿದೆ. 59,354 ಎಕರೆ ಜಮೀನು ಭೂಸ್ವಾಧೀನ ಪ್ರಕ್ರಿಯೆಗೆ ಒಳಪಡಿಸಲಾಗುವುದು. ಮುಳುಗಡೆ ಹೊಂದಲಿರುವ ಜಮೀನನ್ನು 2 ಹಂತದಲ್ಲಿ ಭೂಸ್ವಾಧೀನಕ್ಕೆ ಒಳಪಡಿಸುವ ಬದಲು ಒಂದೇ ಹಂತದಲ್ಲಿ ಭೂಸ್ವಾಧೀನಪಡಿಸಲು ಸರ್ಕಾರ ತೀರ್ಮಾನಿಸಿದೆ.
Read More