ಜಾತಿ ಗಣತಿ ಮುನ್ನವೇ ಹೊತ್ತಿಕೊಂಡ ಜಾತಿ ಕಿಚ್ಚು…!!
By Pavitra Ganapathi Baradavalli • Sep 14, 2025, 04:38 PM
Advertisement
Advertisement
Read Next Story
ಹಿಂದೂ ಧರ್ಮದಲ್ಲಿ ಸಮಾನತೆ ಇದ್ದಿದ್ದರೆ ಏಕೆ ಬೇರೆ ಧರ್ಮಕ್ಕೆ ಮತಾಂತರ ಆಗುತ್ತಿದ್ದರು? ಎಂಬ ಮುಖ್ಯಮಂತ್ರಿ ಉತ್ತರಕ್ಕೆ ಬಿ. ವೈ ವಿಜಯೇಂದ್ರ ಆಕ್ರೋಶ
ಏಕೆಂದರೆ ಸಾಮಾಜಿಕ ಸಮೀಕ್ಷೆಯ ಹೆಸರಿನಲ್ಲಿ ಹಿಂದೂ ಸಮಾಜವನ್ನು ಚಿದ್ರಗೊಳಿಸುವ ಅಜೆಂಡಾವನ್ನು ಕಾಂಗ್ರೆಸ್ ಇಟ್ಟುಕೊಂಡಂತೆ ಕಾಣುತ್ತಿದೆ. ಹಿಂದೂ ಧರ್ಮದ ಅಸಮಾನತೆಯ ಬಗ್ಗೆ ಮಾತನಾಡುವ ಮುಖ್ಯಮಂತ್ರಿಗಳು ಇಸ್ಲಾಂ ಧರ್ಮದಲ್ಲಿನ ವೈರುಧ್ಯಗಳು, ಮಹಿಳೆಯರ ಮೇಲಿನ ಶೋಷಣೆ, ದೇಶಕ್ಕಿಂತ ಧರ್ಮವೇ ಮೊದಲು ಎನ್ನುವ ಅವರ ಸಿದ್ಧಾಂತವನ್ನು ಏಕೆ ಪ್ರಸ್ತಾಪಿಸುವುದಿಲ್ಲ? ಪ್ರಶ್ನಿಸುವುದಿಲ್ಲ?
Read More