ಧರ್ಮಸ್ಥಳ ಪ್ರಕರಣ: ಮತ್ತೊಂದು ಹಂತದ ತನಿಖೆಗೆ SIT ಸಜ್ಜು...ನೇತ್ರಾವತಿ ಸ್ನಾನಘಟ್ಟದ ಬಳಿ ಮತ್ತೆ ಶೋಧ!
By Pavitra Ganapathi Baradavalli • Sep 16, 2025, 10:24 AM
Advertisement
Advertisement
Read Next Story
ರಾಜ್ಯದ 5 ಲಕ್ಷ ಹೆಕ್ಟೇರ್ ಬೆಳೆ ನಷ್ಟಕ್ಕೆ ಸಿಎಂ ಸಿದ್ದರಾಮಯ್ಯ ಘೋಷಣೆ: ಜಂಟಿ ಸಮೀಕ್ಷೆಯ ನಂತರ ರೈತರ ಖಾತೆಗೆ ನೇರ ವರ್ಗಾವಣೆಗೆ ಆದೇಶ.
ಇಲ್ಲಿನ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿರುವ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಕೃಷಿ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಈ ಮುಂಗಾರಿನಲ್ಲಿ ಉತ್ತಮ ಮಳೆಯಾದ ಕಾರಣ ರಾಜ್ಯದ 80 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ನಡೆದಿತ್ತು. ಆದರೆ, ಕೆಲವು ಕಡೆಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಿಂದ ಸುಮಾರು 5 ಲಕ್ಷ ಹೆಕ್ಟೇರ್ ಬೆಳೆಗಳು ಹಾನಿಗೊಳಗಾಗಿವೆ.
Read More