ಪ್ರಧಾನಿ ಮೋದಿಗೆ ಶುಭಾಶಯಗಳ ಸಾಗರ...ಭಾರತದ ಪ್ರಗತಿ ಮತ್ತು ಸೇವಾ ಕಾರ್ಯಗಳ ಬಗ್ಗೆ ಗಣ್ಯರ ಶ್ಲಾಘನೆ!
By Vinutha U • Sep 17, 2025, 11:21 AM
Advertisement
Advertisement
Read Next Story
ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣುವರ್ಧನ್ ಜನ್ಮ ದಿನಾಚರಣೆಗೆ ಮನವಿ ವಿಚಾರ: ಜಿಲ್ಲಾಧಿಕಾರಿಗೆ ನಿರ್ದೇಶಿಸಲು ಹೈಕೋರ್ಟ್ ನಕಾರ: ಕಾರಣ ಹೀಗಿದೆ
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಕೆ ಎಸ್ ಅರುಣ್ ವಾದ ಮಂಡಿಸಿ, 2016 ರಿಂದಲೂ ಪ್ರತಿ ವರ್ಷ ಜನ್ಮದಿನಾಚರಣೆ ಮತ್ತು ಪುಣ್ಯತಿಥಿ ಆಚರಿಸಿಕೊಂಡ ಬರಲಾಗುತ್ತಿದೆ. ನಗರ ಜಿಲ್ಲಾಧಿಕಾರಿಗಳು ಹಿಂದಿನ ಎಲ್ಲಾ ವರ್ಷಗಳಲ್ಲಿ ಕೆಲವು ಷರತ್ತುಗಳನ್ನು ವಿಧಿಸಿ ಕಾರ್ಯಕ್ರಮಕ್ಕೆ ಅನುಮತಿ ನೀಡಿದ್ದಾರೆ. ಈ ಬಾರಿ ಮಾತ್ರ ಅನುಮತಿ ನೀಡಿಲ್ಲ. ಇದು ವಿಷ್ಣುವರ್ಧನ್ ಅವರ ಕೋಟ್ಯಂತರ ಅಭಿಮಾನಗಳ ಭಾವನಾತ್ಮಕ ವಿಷಯವಾಗಿದೆ. ಆದ್ದರಿಂದ ಕಾರ್ಯಕ್ರಮಕ್ಕೆ ಅನುಮತಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಕೋರಿದರು.
Read More