ಬಿಹಾರ ಸಿಎಂ - ನಿರುದ್ಯೋಗಿ ಪದವೀಧರ ಯುವಜನರಿಗೆ 1,000 ರೂ. ಮಾಸಿಕ ಭತ್ಯೆ ಘೋಷಣೆ
By Shravanthi R • Sep 18, 2025, 03:58 PM
Advertisement
Advertisement
Read Next Story
ರಾಹುಲ್ ಗಾಂಧಿ ಮಾಡಿದ ಮತಗಳ್ಳತನ ಆರೋಪಕ್ಕೆ ನನ್ನ ಸಂಪೂರ್ಣ ಬೆಂಬಲ: ಡಿ.ಕೆ.ಶಿವಕುಮಾರ್..!!
ರಾಹುಲ್ ಗಾಂಧಿ(Rahul Gandhi) ಮಾಡಿದ ಮತಗಳ್ಳತನ ಆರೋಪದ ಜೊತೆಗೆ ನಾನು ಸದೃಢವಾಗಿ ನಿಲ್ಲುತ್ತೇನೆ ಎಂದು ಡಿಕೆ ಶಿವಕುಮಾರ್(DK Shivakumar) ಹೇಳಿದ್ದಾರೆ. ಆಳಂದ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿದೆ ಎಂಬ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಆರೋಪದ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಡಿಕೆ ಶಿವಕುಮಾರ್ ಅವರು ನಾನು ಸಂಪೂರ್ಣವಾಗಿ ರಾಹುಲ್ ಪರವಾಗಿ ನಿಲ್ಲುತ್ತೇನೆ.
Read More