ಗುಂಡಿಗಳ ಮೇಲೆ ಸರ್ಕಾರದ ನಿಗಾ: ʻಜನರ ಕಷ್ಟ ನಿಮಗೆ ಕಾಣುತ್ತಿಲ್ಲವೇ?ʼ - ಸಿಎಂ ಸಿದ್ದರಾಮಯ್ಯ
By Shravanthi R • Sep 21, 2025, 11:13 AM
Advertisement
Advertisement
Read Next Story
ಶಾಸಕ ಜನಾರ್ದನ ರೆಡ್ಡಿ ವಿರುದ್ಧ ಸಂಸದ ಶಶಿಕಾಂತ್ ಸೆಂಥಿಲ್ ಹೂಡಿರುವ ಮಾನಹಾನಿ ದಾವೆ ವಿಚಾರ: ವಿಚಾರಣೆಗೆ ಅಂಗೀಕರಿಸಿದ ಹೈಕೋರ್ಟ್
ಮಾಜಿ IAS ಅಧಿಕಾರಿಯೂ ಆದ ಶಶಿಕಾಂತ ಸೆಂಥಿಲ್ ಅವರು ಸಲ್ಲಿಸಿದ್ದ ದೂರಿನ ಸಂಬಂಧ, ಅದನ್ನು ವಿಚಾರಣೆಗೆ ತೆಗೆದುಕೊಳ್ಳುವ ಕುರಿತು ವಾದ ಆಲಿಸಿ ಕಾಯ್ದಿರಿಸಿದ್ದ ಆದೇಶವನ್ನು ಬೆಂಗಳೂರಿನ 42ನೇ ಹೆಚ್ಚುವರಿ ಮುಖ್ಯ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಕೆ ಎನ್. ಶಿವಕುಮಾರ್ ಅವರು ಪ್ರಕಟಿಸಿದರು. ಖಾಸಗಿ ದೂರನ್ನು ವಿಚಾರಣೆಗೆ ಅಂಗೀಕರಿಸಿರುವುದಾಗಿ ತಿಳಿಸಿದ ನ್ಯಾಯಾಲಯ, ದೂರುದಾರರ ಸ್ವಯಂ ಹೇಳಿಕೆ ದಾಖಲಿಸಲು ವಿಚಾರಣೆಯನ್ನು ಸೆಪ್ಟೆಂಬರ್ 29ಕ್ಕೆ ಮುಂದೂಡಿತು. ಸೆಂಥಿಲ್ ಪರ ವಕೀಲರಾದ ಸೂರ್ಯ ಮುಕುಂದರಾಜ್ ಮತ್ತು ಸಂಜಯ ಯಾದವ್ ಹಾಜರಿದ್ದರು.
Read More