ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಹಾಕಿಸಿದ ಕೋವಿಡ್ ಲಸಿಕೆ ಉಚಿತವಲ್ಲ, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವೀಡಿಯೋ…!!
By Pavitra Ganapathi Baradavalli • Sep 21, 2025, 01:08 PM
Advertisement
Advertisement
Read Next Story
ಸರಿ ಇರುವ ತೀರ್ಪುಗಳನ್ನೂ ಪ್ರಶ್ನಿಸುವ ಸರ್ಕಾರಿ ಇಲಾಖೆಗಳ ರೂಢಿ ತಪ್ಪಬೇಕು: ಕಾನೂನು ಸಚಿವ ಮೇಘವಾಲ್ ಹೇಳಿಕೆ
ಇಲಾಖೆಗಳು ಮತ್ತು ಸೇವೆಯಲ್ಲಿರುವ ಅಧಿಕಾರಿಗಳು ಪ್ರತಿಯೊಂದು ಆದೇಶವನ್ನು ನಿಯಮಿತ ವಿಷಯವಾಗಿ ಪ್ರಶ್ನಿಸುತ್ತಾ ಬಂದಿದ್ದಾರೆ. ಸಂಬಂಧಪಟ್ಟ ಅಧಿಕಾರಿ ನಿವೃತ್ತರಾದ ಬಳಿಕ ಆ ಸ್ಥಾನಕ್ಕೆ ಬರುವ ಮತ್ತೊಬ್ಬ ಅಧಿಕಾರಿ, ಮೇಲ್ಮನವಿ ಸಲ್ಲಿಸುವ ಅಗತ್ಯವಿಲ್ಲ ಎಂದು ಸರ್ಕಾರಕ್ಕೆ ತಿಳಿಸುತ್ತಾರೆ ಎಂದು ಮೇಘವಾಲ್ ಹೇಳಿದರು. ಈ ರೂಢಿಯನ್ನು ಸರಿಪಡಿಸಿಕೊಳ್ಳಬೇಕಿದೆ ಮತ್ತು ಯಾಂತ್ರಿಕವಾಗಿ ಮನವಿ ಸಲ್ಲಿಸುವ ಪ್ರವೃತ್ತಿಯನ್ನು ಮರುಪರಿಶೀಲಿಸಬೇಕಿದೆ ಎಂದು ಅವರು ಹೇಳಿದರು.
Read More