ತಿಮರೋಡಿಗೆ ನೋಟಿಸ್ ನೀಡಲು ಪೊಲೀಸರ ಸಿದ್ಧತೆ: ಗಡಿಪಾರು ಆದೇಶ..!
By Sushmitha R • Sep 24, 2025, 11:10 AM
Advertisement
Advertisement
Read Next Story
ಗುಂಡಿ ಗಂಡಾಂತರ - ನಗರದ ರಸ್ತೆ ಗುಂಡಿಗಳ ಸಮಸ್ಯೆಗೆ ಬಿಜೆಪಿಯಿಂದ ರಾಜ್ಯಾದ್ಯಂತ ಒಂದು ಗಂಟೆ ರಸ್ತೆ ತಡೆದು ಪ್ರತಿಭಟನೆ.!
ಬೆಂಗಳೂರು ಸೇರಿದಂತೆ ಹಲವೆಡೆ ಹೆಚ್ಚುತ್ತಿರುವ ರಸ್ತೆ ಗುಂಡಿಗಳ ಸಮಸ್ಯೆಯನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಒಂದು ಗಂಟೆ ಕಾಲ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಹಲವು ಸ್ಥಳಗಳಲ್ಲಿ ಸ್ವತಃ ಕಾರ್ಯಕರ್ತರೇ ಸಿಮೆಂಟ್ ಹಾಕಿ ಗುಂಡಿ ಮುಚ್ಚಿ ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸಿದರು ಎನ್ನಲಾಗಿದೆ. ಕಾಂಗ್ರೆಸ್ ಸರ್ಕಾರದ ವೈಫಲ್ಯಕ್ಕೆ ವಿರೋಧ ವ್ಯಕ್ತಪಡಿಸಿದ ಬಿಜೆಪಿ, ತಕ್ಷಣ ರಸ್ತೆ ಗುಂಡಿ ಸಮಸ್ಯೆ ಪರಿಹರಿಸಬೇಕೆಂದು ಆಗ್ರಹಿಸಿದೆ ಎಂದು ತಿಳಿಸಿದೆ.
Read More