ಬಾಗಲಕೋಟೆ ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು..!!
By Pavitra Ganapathi Baradavalli • Sep 26, 2025, 12:49 PM
Advertisement
Advertisement
Read Next Story
ನಟ ದರ್ಶನ್ಗೆ ಜೈಲು ಸೌಲಭ್ಯ ವಿಚಾರ: ಕಾರಾಗೃಹ ಅಧೀಕ್ಷಕರ ಖುದ್ದು ಹಾಜರಾತಿಗೆ ನ್ಯಾಯಾಲಯ ನಿರ್ದೇಶನ
ಚಿತ್ರದುರ್ಗದ ರೇಣುಕಾಸ್ವಾಮಿಯ ಕೊಲೆ ಪ್ರಕರಣದ ಆರೋಪಿಯಾದ ನಟ ದರ್ಶನ್ಗೆ ಕಾರಾಗೃಹಗಳ ಕೈಪಿಡಿ ಅನುಸಾರ ಕನಿಷ್ಠ ಸೌಲಭ್ಯ ಕಲ್ಪಿಸಲು ನಿರ್ದೇಶಿಸಿ ಹೊರಡಿಸಿರುವ ತನ್ನ ಆದೇಶ ಪಾಲಿಸದ್ದಕ್ಕೆ ವಿವರಣೆ ನೀಡಲು ಸೆಪ್ಟೆಂಬರ್ 30 ರಂದು ನ್ಯಾಯಾಲಯಕ್ಕೆ ಖುದ್ದು ಹಾಜರಾಗಬೇಕು ಎಂದು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅಧೀಕ್ಷಕರಿಗೆ ಬೆಂಗಳೂರಿನ 57ನೇ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯ ನಿರ್ದೇಶಿಸಿದೆ.
Read More