ಪಂಚಭೂತಗಳಲ್ಲಿ ಲೀನರಾದ ಸಾಹಿತಿ ಎಸ್ ಎಲ್ ಬೈರಪ್ಪ..!!
By Pavitra Ganapathi Baradavalli • Sep 26, 2025, 04:21 PM
Advertisement
Advertisement
Read Next Story
ಉತ್ತರ ಕರ್ನಾಟಕದಲ್ಲಿ ಅಬ್ಬರದ ಮಳೆ - ಸಚಿವ ಪ್ರಿಯಾಂಕ್ ಖರ್ಗೆ ಕಲಬುರಗಿಗೆ ಭೇಟಿ
ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಮರಗಳು ಧರೆಗುರುಳಿದರೆ, ರಸ್ತೆಗಳು ಜಲಾವೃತಗೊಂಡಿವೆ. ಬೆಳೆ ಹಾನಿಯಾಗಿದ್ದು, ಶಾಲಾ-ಕಾಲೇಜು ಮಕ್ಕಳ ಓಡಾಟಕ್ಕೂ ಅಡಚಣೆ ಉಂಟಾಗಿದೆ. ಭೀಮನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳಗೊಂಡು ಪ್ರವಾಹ ಭೀತಿ ಉಂಟಾಗಿದ್ದು, ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಪರಿಸ್ಥಿತಿಯನ್ನು ಪರಿಶೀಲಿಸಲು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲಿಸಿದ್ದಾರೆ ಎನ್ನಲಾಗಿದೆ.
Read More