ಬಳಕೆದಾರರ ಕೃತ್ಯಗಳಿಗೆ ಶಾದಿ ಡಾಟ್ ಕಾಮ್ ಹೊಣೆಯಲ್ಲ: CEO ವಿರುದ್ಧ ಪ್ರಕರಣ ರದ್ದು; ಏನಿದು ವಿಚಾರ? ಇಲ್ಲಿದೆ ಮಾಹಿತಿ
By Vinutha U • Oct 01, 2025, 10:54 AM
Advertisement
Advertisement
Read Next Story
ಜೈಲಿನಲ್ಲಿ ಕನಿಷ್ಠ ಸೌಲಭ್ಯ ಕೋರಿಕೆ ವಿಚಾರ: ಅತ್ಯಾಚಾರಿ ಉಮೇಶ್ ರೆಡ್ಡಿಗಿದ್ದ ಸವಲತ್ತು ದರ್ಶನ್ಗಿಲ್ಲ ಎಂದು ವಾದ
ನ್ಯಾಯಾಲಯ ಆದೇಶದಂತೆ ತನಗೆ ಕನಿಷ್ಠ ಸೌಲಭ್ಯ ಕಲ್ಪಿಸದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣದಡಿ ಕ್ರಮ ಜರುಗಿಸಲು ಶಿಫಾರಸ್ಸು ಮಾಡಲು ಕೋರಿ ದರ್ಶನ್ ಅರ್ಜಿ ಸಲ್ಲಿಸಿದ್ದರು. ಅಲ್ಲದೇ, ಜೈಲಿನಲ್ಲಿ ಈವರೆಗೆ ಯಾವೆಲ್ಲಾ ಕೈದಿಗಳಿಗೆ ಕ್ವಾರಂಟೇನ್ ಸೆಲ್ಗೆ ಹಾಕಲಾಗಿದೆ? ಅವರನ್ನು ಆ ಸೆಲ್ನಲ್ಲಿ ಎಷ್ಟು ದಿನ ಇರಿಸಲಾಗಿದೆ? ಎಂಬ ಬಗ್ಗೆ ಮಾಹಿತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಜೈಲಧಿಕಾರಿಗಳಿಗೆ ಸೂಚನೆ ನೀಡುವಂತೆ ಕೋರಿ ಮತ್ತೊಂದು ಅರ್ಜಿ ಸಲ್ಲಿಸಿದ್ದರು.
Read More