ಮೂರು ದಿನಗಳಲ್ಲಿ ಮುಕ್ತಾಯವಾಗಲಿದೆಯಾ ಸಮೀಕ್ಷೆ - ಏನ್ ಹೇಳ್ತಾರೆ ಸಿಎಂ ಸಿದ್ದರಾಮಯ್ಯ?
By Shravanthi R • Oct 03, 2025, 02:55 PM
Advertisement
Advertisement
Read Next Story
ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ವಿಚಾರಿಸಿದ ರಣದೀಪ್ ಸುರ್ಜೇವಾಲ..!!
ಮೊನ್ನೆಯಷ್ಟೇ ಖರ್ಗೆಯವರ ಅವರ ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನೆಲೆ ಮಲ್ಲಿಕಾರ್ಜುನ ಖರ್ಗೆಯವರು ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ವಾಪಸ್ ಮನೆ ಕಡೆಗೆ ಪ್ರಯಾಣ ಬೆಳೆಸಿದ್ದಾರೆ. ಸ್ವತಃ ಖರ್ಗೆ ನಿವಾಸಕ್ಕೆ ಭೇಟಿ ಕೊಟ್ಟ ಸುರ್ಜೇವಾಲ ಅವರು ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯವನ್ನು ಮತ್ತು ಅವರ ಸದ್ಯದ ಸ್ಥಿತಿಗತಿಯ ಕುರಿತು ವಿಚಾರಣೆ ನಡೆಸಿದ್ದಾರೆ
Read More