ಇಪಿಎಫ್ ಖಾತೆಯಿಂದ 100% ಮೊತ್ತ ಹಿಂಪಡೆಯಲು ಅವಕಾಶ: ಸಿಬಿಟಿ ಸಭೆಯಲ್ಲಿ ಮಹತ್ವದ ನಿರ್ಧಾರ!
By Shravanthi R • Oct 14, 2025, 11:39 AM
Advertisement
Advertisement
Read Next Story
ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಬೆಂಗಳೂರು ಸೇರಿ ರಾಜ್ಯದ 12 ಜಿಲ್ಲೆಗಳಲ್ಲಿ ದಾಳಿ
ಬೆಂಗಳೂರಿನಲ್ಲಿ 3 ಕಡೆ ಲೋಕಾಯುಕ್ತ ದಾಳಿ ನಡೆದಿದೆ. ಮೆಡಿಕಲ್ ಅಧಿಕಾರಿ- ಮಂಜುನಾಥ್, ಜಿ. ವಿ. ಪಿ.ಯು ಬೋರ್ಡ್ ನಿರ್ದೇಶಕಿ- ಸುಮಂಗಳ, ಸರ್ವೇಯರ್ ಅಧಿಕಾರಿ ಗಂಗಾ ಮರೀಗೌಡ ಮನೆ ಮೇಲೆ ದಾಳಿ ನಡೆಸಲಾಗಿದೆ. ಈ ಹಿಂದೆ ಪ್ರೌಢ ಶಿಕ್ಷಣಾ ಮಂಡಳಿ ನಿರ್ದೇಶಕಿಯಾಗಿದ್ದ ಸುಮಂಗಳ ಮನೆ ಮೇಲೆ, ನಾಲ್ಕು ವಾಹನಗಳಲ್ಲಿ ಬಂದ 10 ಲೋಕಾಯುಕ್ತ ಅಧಿಕಾರಿಗಳು ಸತತ 4 ಗಂಟೆಗಳಿಂದ ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಎಸ್ಪಿ ಶಿವಪ್ರಕಾಶ್ ದೇವರಾಜ್ ಭೇಟಿ ನೀಡಿದ್ದಾರೆ.
Read More