ಮುಖ್ಯಮಂತ್ರಿ ವಿಚಾರದಲ್ಲಿ ನನ್ನ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ: ಇಕ್ಬಾಲ್ ಹುಸೇನ್...!!!
By Pavitra Ganapathi Baradavalli • Oct 29, 2025, 10:22 AM
Advertisement
Advertisement
Read Next Story
ಭಾರತ vs ಆಸ್ಟ್ರೇಲಿಯಾ; ಮೊದಲ T20I ಪಂದ್ಯ ಇಂದು, ಸೇಡು ತೀರಿಸಿಕೊಳ್ಳುವ ತವಕದಲ್ಲಿ ಭಾರತ
ಏಕದಿನ ಸರಣಿಯ ಸೋಲಿಗೆ ಸೇಡು ತೀರಿಸಿಕೊಳ್ಳುವ ಉತ್ಸಾಹದಲ್ಲಿರುವ ಭಾರತ ತಂಡವು ಇಂದು (ಬುಧವಾರ, ಅಕ್ಟೋಬರ್ 29) ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ T20I ಸರಣಿಯ ಮೊದಲ ಪಂದ್ಯಕ್ಕೆ ಸಜ್ಜಾಗಿದೆ. ಕ್ಯಾನ್ಬೆರಾದ ಮನುಕಾ ಓವಲ್ನಲ್ಲಿ ಈ ರೋಚಕ ಕಾದಾಟ ನಡೆಯಲಿದ್ದು, ಸೂರ್ಯಕುಮಾರ್ ಯಾದವ್ ನಾಯಕತ್ವದ ಯುವ ತಂಡವು ಬಲಿಷ್ಠ ಆಸ್ಟ್ರೇಲಿಯಾ ಸವಾಲನ್ನು ಎದುರಿಸಲು ಸಿದ್ಧವಾಗಿದೆ.
Read More
