ವುಮೆನ್ಸ್ ಕ್ರಿಕೆಟ್ ವರ್ಲ್ಡ್ ಕಪ್ ಗೆಲುವಿನ ನಾಯಕಿ ಹರ್ಮನ್ಪ್ರೀತ್ ಟ್ಯಾಟೂ ಮೋಡಿ!
By Shravanthi R • Nov 06, 2025, 06:03 PM
Advertisement
Advertisement
Read Next Story
ಬೆಳಗಾವಿಯಲ್ಲಿJDS ಜಿಲ್ಲಾಧ್ಯಕ್ಷರಾದ ಶ್ರೀ ಶಂಕರ ಭ ಮಾಡಲಗಿ ಅವರ ನೇತೃತ್ವದಲ್ಲಿ ಕಬ್ಬಿನ ಬೆಲೆಗಾಗಿ ಸರ್ಕಾರದ ವಿರುದ್ದ ಮುಂದುವರೆದ ಧರಣಿ
6-11-2025 ರಂದು ಕಬ್ಬಿನ ಬೆಲೆ ನಿಗದಿಗಾಗಿ ಬೆಳಗಾವಿ ಜಿಲ್ಲೆಯ ಬೆಳಗಾವಿ ತಾಲೂಕಿನ ಹಿರೆಬಾಗೇವಾಡಿ ಗ್ರಾಮದಲ್ಲಿ ಬಸವೇಶ್ವರ ಸರ್ಕಲ್ ಬಳಿ ಇಂದು ರಾಜ್ಯ ಹೆದ್ದಾರಿ ರಸ್ತೆ ತಡೆದು, ನಡೆಸುತ್ತಿರುವ ಅಹೋರಾತ್ರಿ ಧರಣಿ ಪ್ರತಿಭಟನೆಯಲ್ಲಿ ಇಂದು ಪಾಲ್ಗೊಂಡು, ರೈತರಿಗೆ ಬೆಂಬಲ ಸೂಚಿಸಿ ಮಾತನಾಡಿ ಪ್ರತಿ ಟನ್ ಕಬ್ಬಿಗೆ 3500 ರೂ. ಕೊಡಬೇಕೆಂದು ಜಾತ್ಯಾತೀತ ಜನತಾದಳ ಬೆಳಗಾವಿ ಜಿಲ್ಲಾಧ್ಯಕ್ಷರಾದ ಶ್ರೀ ಶಂಕರ ಭ ಮಾಡಲಗಿ ಅವರು ಸರ್ಕಾರಕ್ಕೆ ಬತ್ತಾಯಿಸಿದರು..
Read More
