ಬೆಳಗಾವಿಯಲ್ಲಿJDS ಜಿಲ್ಲಾಧ್ಯಕ್ಷರಾದ ಶ್ರೀ ಶಂಕರ ಭ ಮಾಡಲಗಿ ಅವರ ನೇತೃತ್ವದಲ್ಲಿ ಕಬ್ಬಿನ ಬೆಲೆಗಾಗಿ ಸರ್ಕಾರದ ವಿರುದ್ದ ಮುಂದುವರೆದ ಧರಣಿ
By Gireesh Vasishta • Nov 07, 2025, 07:30 AM
Advertisement
Advertisement
Read Next Story
ಭದ್ರಾವತಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಂಗಮೇಶ್ವರ್ರಿಂದ ರಾಜಕೀಯ ನಿವೃತ್ತಿ ಮಾತು
ಸಂಗಮೇಶ್ವರ್ ಅವರು ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಪ್ರಸ್ತುತ ರಾಜಕೀಯ ನಿವೃತ್ತಿ ಘೋಷಣೆಯ ಕುರಿತು ಅಧಿಕೃತ ಹೇಳಿಕೆ ನೀಡಿದ್ದು, ಅವರು ಮುಂದಿನ ಚುನಾವಣೆಗೆ ತಮ್ಮ ಮಗ ಗಣೇಶ್ ಅವರನ್ನು ಕಾಂಗ್ರೆಸ್ನ ಅಭ್ಯರ್ಥಿಯನ್ನಾಗಿ ಬಹಿರಂಗವಾಗಿ ಘೋಷಿಸಿದ್ದಾರೆ. ಇದು ಮುಂದಿನ ದಿನಗಳಲ್ಲಿ ಅವರು ರಾಜಕೀಯದಿಂದ ಹಿಂದೆ ಸರಿಯುವ ಸೂಚನೆಯಾಗಿ ರಾಜಕೀಯ ವಲಯದಲ್ಲಿ ವ್ಯಾಖ್ಯಾನಿಸಲಾಗುತ್ತಿದೆ.
Read More
