ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಪವಿತ್ರಗೌಡ ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಈ ಹಿಂದೆ, ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್ ಈಗಾಗಲೇ ರದ್ದುಪಡಿಸಿತ್ತು. ಆ ಆದೇಶವನ್ನು ಮರುಪರಿಶೀಲಿಸಬೇಕೆಂದು ಪವಿತ್ರಗೌಡ ಪುನರ್ ಪರಿಶೀಲನಾ ಅರ್ಜಿ ಹಾಕಿದ್ದರು.SWISS MILITARY Valise LTB5A 28L Trolley Briefcase Cum Laptop Backpack | Travel Bag with Rain Cover, Laptop Compartment & Trolley Wheels | Black Office Cabin Bag for Men | Convertible & Durable Designಸ