ಪ್ರಧಾನಿ ನರೇಂದ್ರ ಮೋದಿ ಕೈಯಿಂದ ಸುವರ್ಣ ತೀರ್ಥ ಮಂಟಪ-ಸುವರ್ಣ ಕಿಂಡಿ ಲೋಕಾರ್ಪಣೆ..!
By Sushmitha R • Nov 28, 2025, 10:50 AM
Advertisement
Advertisement
Read Next Story
ಇಂದು ಉಡುಪಿ ಶ್ರೀ ಕೃಷ್ಣ ಮಠಕ್ಕೆ ನಿಗದಿತ ಸಮಯಕ್ಕಿಂತ 40 ನಿಮಿಷ ಮುಂಚೆಯೇ ಉಡುಪಿಗೆ ಆಗಮಿಸಿದ ಪ್ರಧಾನಿ.. !
ಪ್ರಧಾನಿ ನರೇಂದ್ರ ಮೋದಿ ಇಂದು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ಮಠದಲ್ಲಿ ದರ್ಶನ ಪಡೆದ ನಂತರ ಸುವರ್ಣ ತೀರ್ಥ ಮಂಟಪ-ಸುವರ್ಣ ಕಿಂಡಿ ಲೋಕಾರ್ಪಣೆ ಮಾಡಿ, ಬಳಿಕ ಲಕ್ಷ ಕಂಠ ಭಗವದ್ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
Read More
