ಕರ್ನಾಟಕದ ಕಾರಾಗೃಹ ಮತ್ತು ಸುಧಾರಣೆ ಇಲಾಖೆಯ ಮಹಾನಿರ್ದೇಶಕರು (ಡಿಜಿಪಿ) ಆಗಿ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರು ನೇಮಕಗೊಂಡಿರುವ ಕುರಿತು, ಮಾಜಿ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಹರ್ಷ ವ್ಯಕ್ತಪಡಿಸಿದ್ದು, ಈ ಇಬ್ಬರು ಅಧಿಕಾರಿಗಳ ನಡುವಿನ ಮಾತುಕತೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯ ವಿಷಯವಾಗಿದೆ.ಅಲೋಕ್ ಕುಮಾರ್ ಅವರ ನೇಮಕದ ಹಿನ್ನೆಲೆಯಲ್ಲಿ ಭಾಸ್ಕರ್ ರಾವ್ ಅವರು ಟ್ವಿಟರ್ ನಲ್ಲಿ ಮಹತ್ವದ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ತಮ್ಮ ಪೋಸ್ಟ್ನಲ್ಲಿ ಅವರು, ಅಲೋಕ್ ಕುಮಾರ್ ಅವರಿಂದ ಮಾತ್ರವೇ ರಾಜ್ಯದ ಜೈಲು ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆ ಸಾಧ್ಯ. ಪರಪ್ಪನ ಅಗ್ರಹಾರ ಸೇರಿದಂತೆ ಇಡೀ ಕಾ