ಸಾರಿಗೆ ಹಾಗೂ ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ಇತ್ತೀಚೆಗೆ ತಿರುಪತಿ-ತಿರುಮಲಕ್ಕೆ ಭೇಟಿ ನೀಡಿ, ಅಲ್ಲಿನ ಕರ್ನಾಟಕ ಸರ್ಕಾರದ ಅತಿಥಿ ಗೃಹಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದರು. ಈ ಭೇಟಿಯು ಭಕ್ತರ ಅನುಕೂಲಕ್ಕಾಗಿ ಕೈಗೊಳ್ಳಲಾದ ಪ್ರಮುಖ ಕ್ರಮವಾಗಿದೆ.ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ವಿಧಾನಸಭಾ ಅಧಿವೇಶನದಲ್ಲಿ ಶಾಸಕ ಎಸ್.ಆರ್. ವಿಶ್ವನಾಥ್ ಹಾಗೂ ವಿಧಾನ ಪರಿಷತ್ ಸದಸ್ಯ ಶರವಣ ಅವರು ತಿರುಪತಿಯಲ್ಲಿ ಕರ್ನಾಟಕ ಸರ್ಕಾರದ ವತಿಯಿಂದ ನಡೆಯುತ್ತಿರುವ ಕಾಮಗಾರಿಗಳಲ್ಲಿ ನ್ಯೂನತೆಗಳಿರುವ ಬಗ್ಗೆ ಗಮನ ಸೆಳೆದಿದ್ದರು. GoSriKi Women's Rayon Viscose Anarkali Printed K