ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಬೈರತಿ ಬಸವರಾಜ್ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 9 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಸಿಐಡಿ ಕಸ್ಟಡಿಯಲ್ಲಿ ಕಳೆದ 9 ದಿನಗಳ ವಿಚಾರಣೆ ಮುಗಿದ ನಂತರ ಅವರನ್ನು ಶನಿವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ವಿಚಾರಣೆ ವೇಳೆ ಸಿಐಡಿ ಅಧಿಕಾರಿಗಳು ಇನ್ನಷ್ಟು ತನಿಖೆಗಾಗಿ ಮತ್ತೆ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು ಮತ್ತು ಆರೋಪಿಯಿಂದ ಸಂಪೂರ್ಣ ಸಹಕಾರ ಸಿಕ್ಕಿಲ್ಲ ಎಂದು ತಿಳಿಸಿದರು. Arayna Women's Cotton Printed Floral Straight Kurta with Palazzo Pants and Dupattaಇದಕ್ಕೆ ವಿರೋಧವಾಗ