ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಹೊಸ ತಿರುವು ಕಾಣಿಸುವ ಸಾಧ್ಯತೆ ಇದೆ ಎಂಬ ಚರ್ಚೆ ಶುರುವಾಗಿದೆ. ಈ ಪ್ರಕರಣದ ತನಿಖಾಧಿಕಾರಿ ಗಿರೀಶ್ ನಾಯಕ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಆರೋಪಿಗಳ ಫೋಟೋಗಳನ್ನು ಟೈಲ್ಸ್ ಇರುವ ಒಂದು ಕ್ಯಾಬಿನ್ನಲ್ಲಿ ತೆಗೆದಿದ್ದಾರೆ ಎಂಬ ಮಾಹಿತಿ ಹೊರಬಂದಿದೆ ಎಂದು ಹೇಳಲಾಗುತ್ತಿದೆ.Arayna Women's Cotton Printed Floral Straight Kurta with Palazzo Pants and Dupattaಆದರೆ, ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣೆಯಲ್ಲಿ ಆ ರೀತಿಯ ಟೈಲ್ಸ್ ಇರುವ ಕ್ಯಾಬಿನ್ ಇಲ್ಲ ಎಂದು ಕೆಲವರು ಹೇಳುತ್ತಿರುವುದು ಮತ್ತಷ್ಟು ಅನುಮಾನಕ್ಕೆ ಕಾರಣವಾಗಿದೆ. ಈ ವಿಚಾರ ಹೊರಬಂದ ಬಳಿಕ