ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ನಲ್ಲಿ ಶಾಲಾ ಬಸ್ವೊಂದು ನಿಯಂತ್ರಣ ತಪ್ಪಿ ಅವಘಡಕ್ಕೀಡಾದ ಆತಂಕಕಾರಿ ಘಟನೆ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಭಾರಿ ಅನಾಹುತವೊಂದು ಸ್ವಲ್ಪದರಲ್ಲೇ ತಪ್ಪಿರುವುದು ಪೋಷಕರು ಹಾಗೂ ಸಾರ್ವಜನಿಕರ ನಿಟ್ಟುಸಿರಿಗೆ ಕಾರಣವಾಗಿದೆ.Arayna Women's Cotton Printed Floral Straight Kurta with Palazzo Pants and Dupattaಘಟನಾ ಸ್ಥಳಕ್ಕೆ ತಕ್ಷಣವೇ ಭೇಟಿ ನೀಡಿದ ಸ್ಥಳೀಯ ಶಾಸಕ ಗೋಪಾಲಯ್ಯ ಅವರು ಪರಿಶೀಲನೆ ನಡೆಸಿದರು. ಪರಿಸ್ಥಿತಿಯ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, "ರಸ್ತೆಯಲ್ಲಿ ಇಳಿಜಾರು ಇದ್ದ ಕಾರಣ ಬಸ್ ದಿಢೀರನೆ ಹಿಂದಕ್ಕೆ ನುಗ್ಗಿ ಈ ಅಪ